KSRTC ಉಳಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ – ಗುಬ್ಬಿ ಶ್ರೀನಿವಾಸ್!

ತುಮಕೂರು:– KSRTC ಉಳಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ ಎಂದು ಗುಬ್ಬಿ ಶಾಸಕ SR ಶ್ರೀನಿವಾಸ್ ಹೇಳಿದ್ದಾರೆ. ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ (Ticket Price) ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ ಎಂದು ಶ್ರೀನಿವಾಸ್ ಹೇಳಿದ್ದಾರೆ. ರಾತ್ರಿ ಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು! ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ … Continue reading KSRTC ಉಳಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ – ಗುಬ್ಬಿ ಶ್ರೀನಿವಾಸ್!