ಬೈಕ್ಗೆ ಡಿಕ್ಕಿ ಹೊಡೆದ ಟಿಪ್ಪರ್.. ಇಬ್ಬರು ಸವಾರರು SPOT ಡೆತ್!
ಕಲಬುರ್ಗಿ:- ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜರುಗಿದೆ. ನಮ್ಮ ಬೆಂಗಳೂರು ಗೆಲುವು ಖಚಿತ- ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಶಿವಣ್ಣ ಹೇಳಿಕೆ! ಘತ್ತರಗಿ (25), ಬಸವರಾಜ್ ದುರ್ಗ (56) ಮೃತ ದುರ್ದೈವಿಗಳು. ಚೌಡಾಪುರದಿಂದ ಸ್ವಗ್ರಾಮಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿಯಾಗಿದ್ದರಿಂದ ದುರಂತ ನಡೆದಿದೆ. ಅಪಘಾತ ನಡೆದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ … Continue reading ಬೈಕ್ಗೆ ಡಿಕ್ಕಿ ಹೊಡೆದ ಟಿಪ್ಪರ್.. ಇಬ್ಬರು ಸವಾರರು SPOT ಡೆತ್!
Copy and paste this URL into your WordPress site to embed
Copy and paste this code into your site to embed