ಪಾದಚಾರಿಗೆ ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಯುವಕ ದುರ್ಮರಣ!

ಧಾರವಾಡ:- ರಸ್ತೆ ದಾಟುತ್ತಿದ್ದ ಪಾದಚಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ಜರುಗಿದೆ. ಬಿಗ್ ಬಾಸ್ ಮನೆಯಲ್ಲಿ ಈ ವಾರ ನೋ ಎಲಿಮಿನೇಷನ್!? ಇದು ನಿಜಾನಾ!? 25 ವರ್ಷದ ಸುಭಾಷ್ ಗುಂಡಪ್ಪನವರ ಮೃತ ಕಾರ್ಮಿಕ ಎನ್ನಲಾಗಿದೆ. ಟಿಪ್ಪರ ಡಿಕ್ಕಿ ಹೊಡೆದ ರಭಸಕ್ಕೆ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿದ್ದು, ರಸ್ತೆಯಲ್ಲಿ ಬಿದ್ದರೂ ಸುಭಾಸ್ ಹೃದಯ ಬಡಿದುಕೊಳ್ಳುತ್ತಿತ್ತು. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಸುಭಾಷ್ ಮೂಲತಃ ಧಾರವಾಡ ಜಿಲ್ಲೆಯ … Continue reading ಪಾದಚಾರಿಗೆ ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಯುವಕ ದುರ್ಮರಣ!