ತಿರುಪತಿ ಲಡ್ಡು ವಿವಾದ: ಪ್ರಧಾನಿಗೆ ಪತ್ರ ಬರೆದ ಮಾಜಿ ಸಿಎಂ ಜಗನ್!

ವಿಜಯವಾಡ:- ತಿರುಪತಿ ಲಡ್ಡು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರಧಾನಿಗೆ ಮಾಜಿ ಸಿಎಂ ಜಗನ್ ಪತ್ರ ಬರೆದಿದ್ದಾರೆ. JOB ಸರ್ಚ್ ಮಾಡ್ತಿದ್ದೀರಾ!? ಇಲ್ಲಿದೆ ಸುವರ್ಣಾವಕಾಶ, ಬೇಗ ಅಪ್ಲೈ ಮಾಡಿ! ಹಾಲಿ ಸರ್ಕಾರದ ವೈಫಲ್ಯಗಳನ್ನು ಬಚ್ಚಿಡಲು ಮುಖ್ಯಮಂತ್ರಿಗಳು ಆಡುತ್ತಿರುವ ನಾಟಕ ಇದು. ದೇವರ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ. ವಿಶ್ವಾದ್ಯಂತ ಇರುವ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತಿದ್ಧಾರೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿಎಂ ನಾಯ್ಡು ವಿರುದ್ಧ ಜಗನ್ ಟೀಕಾಪ್ರಹಾರ … Continue reading ತಿರುಪತಿ ಲಡ್ಡು ವಿವಾದ: ಪ್ರಧಾನಿಗೆ ಪತ್ರ ಬರೆದ ಮಾಜಿ ಸಿಎಂ ಜಗನ್!