ನ್ಯಾಯಯುತವಾಗಿ ಹೇಳಬೇಕು ಅಂದ್ರೆ ಚನ್ನಪಟ್ಟಣ ಟಿಕೆಟ್ ನಮಗೆ ಸಿಗಬೇಕು: ಹೆಚ್ ಡಿ ಕುಮಾರಸ್ವಾಮಿ

ಮಂಡ್ಯ:- ನ್ಯಾಯಯುತವಾಗಿ ಹೇಳಬೇಕು ಅಂದ್ರೆ ಚನ್ನಪಟ್ಟಣ ಟಿಕೆಟ್ ನಮಗೆ ಸಿಗಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕಿಚ್ಚ ಸುದೀಪ್ ತಾಯಿ ವಿಧಿವಶ: ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್! ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಚನ್ನಪಟ್ಟಣ ಜೆಡಿಎಸ್‌ ಭದ್ರಕೋಟೆ ಅನ್ನೋದು ದೆಹಲಿ ಮಟ್ಟದಲ್ಲೂ ಗೊತ್ತಿದೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ಟಿಕೆಟ್‌ ನಮಗೆ ಬರಬೇಕು ಎಂದರು. ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲ ಏನು ಇಲ್ಲ. ಯೋಗೇಶ್ವರ್ ಸಹ ನಿಲ್ಲಬೇಕು ಅಂತಾ ಹೇಳ್ತಾರೆ. ನ್ಯಾಯಯುತವಾಗಿ ಚರ್ಚೆ … Continue reading ನ್ಯಾಯಯುತವಾಗಿ ಹೇಳಬೇಕು ಅಂದ್ರೆ ಚನ್ನಪಟ್ಟಣ ಟಿಕೆಟ್ ನಮಗೆ ಸಿಗಬೇಕು: ಹೆಚ್ ಡಿ ಕುಮಾರಸ್ವಾಮಿ