CJI Chandrachud: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ: ಸಿಜೆಐ ಚಂದ್ರಚೂಡ್

ನವದೆಹಲಿ: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ಕಷ್ಟಸಾಧ್ಯವಾದ ಪ್ರಕರಣವಾಗಿತ್ತು. ವಿವಾದ ಇತ್ಯರ್ಥಕ್ಕಾಗಿ ನಾನು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ. ಹುಟ್ಟೂರಾದ ಮಹಾರಾಷ್ಟ್ರದ ಕನ್ಹೆರ್‌ಸರ್‌ನಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ. ನಿಯಮಿತವಾಗಿ ಪ್ರಾರ್ಥನೆ ಸಲ್ಲಿಸೋದಾಗಿ ತಿಳಿಸಿದ್ದಾರೆ. ನನ್ನನ್ನು ನಂಬಿ, ನಿಮಗೆ ನಂಬಿಕೆ ಇದ್ರೆ ದೇವರು ಯಾವುದೋ ಒಂದು ವಿಧದಲ್ಲಿ ನಿಮಗೆ ದಾರಿ ತೋರಿಸುತ್ತಾನೆ ಎಂದಿದ್ದಾರೆ. Hanuman: ಶನಿವಾರವಷ್ಟೇ ಅಲ್ಲ, ಮಂಗಳವಾರವೂ ಆಂಜನೇಯ ಆರಾಧಿಸಿ! ಬದುಕಿನ ಕಷ್ಟಗಳೆಲ್ಲಾ ದೂರಾಗುತ್ತದೆ … Continue reading CJI Chandrachud: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ: ಸಿಜೆಐ ಚಂದ್ರಚೂಡ್