ಬೆಂಗಳೂರು:-ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದು, ಆರೋಪಿಗಳನ್ನು ಕೋರ್ಟ್ ಗೆ ಕರೆದೊಯ್ಯಲಾಗಿದೆ. ಅಭಿನಂದನಾ ಸಮಾರಂಭದಲ್ಲಿ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಹೆಚ್ ಡಿ ಕುಮಾರಸ್ವಾಮಿ! ಮತ್ತೊಂದೆಡೆ ನಟ ದರ್ಶನ್ ಬಹುತೇಕ ಪರಪ್ಪನ ಅಗ್ರಹಾರ ಜೈಲಿಗೆ ಹಿನ್ನೆಲೆ, ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಗನಾಥಪುರ ಸರ್ಕಲ್ ಬಳಿ ನಾಲ್ಕು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಜೈಲು ಚೆಕ್ ಪೊಸ್ಟ್ ಬಳಿ ಮೂವತ್ತಕ್ಕೂ ಅಧಿಕ ಪೊಲೀಸರ ನಿಯೋಜನೆ … Continue reading Renukaswamy Murder Case: ಇಂದು ‘ಡಿ ಗ್ಯಾಂಗ್’ ಗೆ ಪರಪ್ಪನ ಅಗ್ರಹಾರ ಫಿಕ್ಸ್.. ಜೈಲು ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್!
Copy and paste this URL into your WordPress site to embed
Copy and paste this code into your site to embed