ಇಂದು ಮೈಸೂರಿನಲ್ಲಿ ಸ್ಥಳ ಮಹಜರು.. ದರ್ಶನ್ ಗೆ ಕಂಟಕ ಆಗುತ್ತಾ ಡಿಫೆಂಡರ್ ಕಾರು..!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿ ಪೊಲೀಸರು ಸ್ಥಳ ಮಹಜರು ಮಾಡಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ರೇಣುಕಾಸ್ವಾಮಿ ಕೊಲೆ ಬಳಿಕ ಎ-2 ಆರೋಪಿ ದರ್ಶನ್ ಮೈಸೂರಿಗೆ ತೆರಳಿದ್ದರು. ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದ ದರ್ಶನ್, ಅಲ್ಲಿಂದಲೇ ಮೃತದೇಹ ವಿಲೇವಾರಿ ಮಾಡಲು ಫೋನ್ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಅಲ್ಲದೇ ಆರೋಪಿಗಳು ಸರೆಂಡರ್ ಆಗಲು ಮೀನಾಮೇಷ ಎಣಿಸಲಾಗಿತ್ತು. ಮೈಸೂರಿನಲ್ಲಿ ದರ್ಶನ್ ಭೇಟಿಯಾಗಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು … Continue reading ಇಂದು ಮೈಸೂರಿನಲ್ಲಿ ಸ್ಥಳ ಮಹಜರು.. ದರ್ಶನ್ ಗೆ ಕಂಟಕ ಆಗುತ್ತಾ ಡಿಫೆಂಡರ್ ಕಾರು..!
Copy and paste this URL into your WordPress site to embed
Copy and paste this code into your site to embed