CM ಪಾಲಿಗೆ ಇಂದು ಮಹತ್ವದ ದಿನ: ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ!?

ಬೆಂಗಳೂರು:– ಸಿಎಂ ಪಾಲಿಗೆ ಇಂದು ಬಿಗ್‌ಡೇ ಆಗಿದ್ದು, ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ? ಎಂಬ ಪ್ರಶ್ನೆ ಎದ್ದಿದೆ. ಬೆಂಗಳೂರಿನಲ್ಲಿಂದು ಪವರ್ ಕಟ್: ಏರಿಯಾ, ಸಮಯ ಇಲ್ಲಿದೆ ನೋಡಿ! ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ … Continue reading CM ಪಾಲಿಗೆ ಇಂದು ಮಹತ್ವದ ದಿನ: ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ!?