Power Cut: ಇಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. News: ಬನಶಂಕರಿಯಲ್ಲಿ ಯುವಕನಿಗೆ ಚಾರು ಇರಿದು ಕೊಲೆ: ರೌಡಿಶೀಟರ್ ನಿಂದ ಕೃತ್ಯ! ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ? ಜಯಮಹಲ್ ವಿಸ್ತರಣೆ, ನಂದಿ ದುರ್ಗಾ, ದೂರದರ್ಶನ, ಜಯಮಹಲ್ ರಸ್ತೆ, … Continue reading Power Cut: ಇಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ!