ಜೋರು ಮಳೆಯಿಂದಾಗಿ ಇಂದಿನ ಭಾರತ- ಕೆನಡಾ ಪಂದ್ಯ ರದ್ದಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್.. ಕೋರ್ಟ್ ನಲ್ಲಿ ಇಂದು ನಡೆದಿದ್ದರ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು!?
ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ – ದಿನೇಶ್ ಗುಂಡೂರಾವ್!
ಪಂದ್ಯದಲ್ಲಿ ಟಾಸ್ ಕೂಡ ನಡೆಯಲು ಸಾಧ್ಯವಾಗದ ಕಾರಣ ಎರಡು ಬಾರಿ ಫೀಲ್ಡ್ ಪರಿಶೀಲಿಸಿದ ಅಂಪೈರ್ ಪಂದ್ಯ ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಲೀಗ್ ಹಂತದಲ್ಲಿ ಉಭಯ ತಂಡಗಳಿಗೂ ಇದು ಕೊನೆಯ ಔಪಚಾರಿಕ ಪಂದ್ಯವಾಗಿತ್ತು. ಏಕೆಂದರೆ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆದ್ದು ಈಗಾಗಲೇ ಸೂಪರ್ 8 ಸುತ್ತನ್ನು ಪ್ರವೇಶಿಸಿದ್ದರೆ, ಇತ್ತ ಕೆನಡಾ ತಂಡ ಕೇವಲ 1 ಪಂದ್ಯದಲ್ಲಿ ಗೆದ್ದು ಲೀಗ್ನಿಂದ ಹೊರಬಿದ್ದಿತ್ತು.
ಫ್ಲೋರಿಡಾದಲ್ಲಿ ನಡೆಯಬೇಕಿದ್ದ ಭಾರತ-ಕೆನಡಾ ನಡುವಿನ ಪಂದ್ಯ ಮಳೆಯಿಂದ ಮೈದಾನ ಒದ್ದೆಯಾಗಿದ್ದರಿಂದ ಒಂದೇ ಒಂದು ಚೆಂಡು ಕೂಡ ಎಸೆಯಲಾಗದೆ ರದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಕೂಡ ನಡೆಯಲು ಸಾಧ್ಯವಾಗದ ಕಾರಣ ಎರಡು ಬಾರಿ ಫೀಲ್ಡ್ ಪರಿಶೀಲಿಸಿದ ಅಂಪೈರ್ ಪಂದ್ಯ ರದ್ದುಗೊಳಿಸಲು ನಿರ್ಧರಿಸಿದ್ದಾರೆ.