Charmadi Ghat: ಧಾರಾಕಾರ ಮಳೆ: ಚಾರ್ಮಾಡಿ ಘಾಟಿಯಲ್ಲಿ ಬಾಯ್ಬಿಟ್ಟ ಭೂಮಿ , ಪ್ರಯಾಣಿಕರು ಆತಂಕ!
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಗೆ (Charmadi Ghat) ಆಯಸ್ಸು ಇದೆಯೋ ಅಥವಾ ಇಲ್ಲವೋ ಎಂಬ ಅನುಮಾನ ದಟ್ಟವಾಗಿ ಕಾಡುತ್ತಿದೆ. ಯಾಕೆಂದರೆ ಮುಂಗಾರು ಮಳೆ ಇಡೀ ಮಲೆನಾಡಿಗೆ ಕೈಕೊಟ್ಟಿದ್ದರು ಕೂಡ ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಕೊರತೆ ಉಂಟಾಗಿರಲಿಲ್ಲ. ಅದರಲ್ಲೂ ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ: ಇಲ್ಲಿನ 7 ಜಲಪಾತಗಳಿಗೆ … Continue reading Charmadi Ghat: ಧಾರಾಕಾರ ಮಳೆ: ಚಾರ್ಮಾಡಿ ಘಾಟಿಯಲ್ಲಿ ಬಾಯ್ಬಿಟ್ಟ ಭೂಮಿ , ಪ್ರಯಾಣಿಕರು ಆತಂಕ!
Copy and paste this URL into your WordPress site to embed
Copy and paste this code into your site to embed