ಪ್ರವಾಸಿಗರೇ ಗಮನಿಸಿ.! ಇಂದಿನಿಂದ 2 ದಿನಗಳು ಕೊಡಗಿನ ಪ್ರವಾಸಿ ತಾಣಗಳು ಬಂದ್
ಕೊಡಗು: ನಿರಂತರ ಮಳೆಯಿಂದಾಗಿ ಶಿರಾಡಿ, ಚಿಕ್ಕಮಗಳೂರು, ಚಾರ್ಮಾಡಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ಹಾಗೂ ಅದರ ಹಲವು ಉಪನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ! … Continue reading ಪ್ರವಾಸಿಗರೇ ಗಮನಿಸಿ.! ಇಂದಿನಿಂದ 2 ದಿನಗಳು ಕೊಡಗಿನ ಪ್ರವಾಸಿ ತಾಣಗಳು ಬಂದ್
Copy and paste this URL into your WordPress site to embed
Copy and paste this code into your site to embed