ಚಿಕ್ಕಮಗಳೂರಿನ ಪ್ರವಾಸಿಗರೇ ಗಮನಿಸಿ.. ಇಲ್ಲಿ ಪ್ಲಾಸ್ಟಿಕ್ ನಿಷೇಧ!
ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಲಾಗಿದೆ. ಮಾತ್ರೆ, ಔಷಧಿಗೆ ದುಡ್ಡಿಲ್ಲ, ಲಾಯರ್ ನೇಮಕ ಮಾಡಲು ಹಣವಿಲ್ಲ.. ಮೂರು ಹೊತ್ತಿನ ತುತ್ತಿಗೂ ಗತಿ ಇಲ್ಲ: ಇದು ದರ್ಶನ್ ಗಾಗಿ ಜೈಲು ಸೇರಿದ ಕುಟುಂಬಸ್ಥರು ಕಣ್ಣೀರಿನ ಕಥೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ … Continue reading ಚಿಕ್ಕಮಗಳೂರಿನ ಪ್ರವಾಸಿಗರೇ ಗಮನಿಸಿ.. ಇಲ್ಲಿ ಪ್ಲಾಸ್ಟಿಕ್ ನಿಷೇಧ!
Copy and paste this URL into your WordPress site to embed
Copy and paste this code into your site to embed