ಚಿಕ್ಕಮಗಳೂರಿನ ಪ್ರವಾಸಿಗರೇ ಗಮನಿಸಿ.. ಇಲ್ಲಿ ಪ್ಲಾಸ್ಟಿಕ್ ನಿಷೇಧ!

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಲಾಗಿದೆ. ಮಾತ್ರೆ, ಔಷಧಿಗೆ ದುಡ್ಡಿಲ್ಲ, ಲಾಯರ್ ನೇಮಕ ಮಾಡಲು ಹಣವಿಲ್ಲ.. ಮೂರು ಹೊತ್ತಿನ ತುತ್ತಿಗೂ ಗತಿ ಇಲ್ಲ: ಇದು ದರ್ಶನ್ ಗಾಗಿ ಜೈಲು ಸೇರಿದ ಕುಟುಂಬಸ್ಥರು ಕಣ್ಣೀರಿನ ಕಥೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ … Continue reading ಚಿಕ್ಕಮಗಳೂರಿನ ಪ್ರವಾಸಿಗರೇ ಗಮನಿಸಿ.. ಇಲ್ಲಿ ಪ್ಲಾಸ್ಟಿಕ್ ನಿಷೇಧ!