ವಿಷಕಾರಿ ಅನಿಲ ಸೋರಿಕೆ‌ ಹಿನ್ನೆಲೆ; ಮೈಸೂರಿನಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…ಆಸ್ಪತ್ರೆಗೆ ದಾಖಲು!

ಮೈಸೂರು:– ಮೈಸೂರಿನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಾಗಿ ಆರು ಜನ ಅಸ್ವಸ್ಥರಾದ ಘಟನೆ ಜರುಗಿದೆ. ಮಳೆಯ ಅವಾಂತರ.. ಕುಸಿದ ರಸ್ತೆ.. ಸವಾರರಿಗೆ ಸಂಕಷ್ಟ! ಕೂಡಲೇ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅಕ್ಕಪಕ್ಕದ ನಿವಾಸಿಗಳೂ ಅಸ್ವಸ್ಥರಾಗಿದ್ದು, ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡುತ್ತಿದ್ದಾರೆ. ಈ ಹಿನ್ನಲೆ ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಗೋದಾಮಿನಲ್ಲಿ … Continue reading ವಿಷಕಾರಿ ಅನಿಲ ಸೋರಿಕೆ‌ ಹಿನ್ನೆಲೆ; ಮೈಸೂರಿನಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…ಆಸ್ಪತ್ರೆಗೆ ದಾಖಲು!