ಮಲೆನಾಡಿನಲ್ಲಿ ಮಳೆ ಆರ್ಭಟ.. ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!

ಶಿವಮೊಗ್ಗ:- ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. Road Accident: ಹಾವೇರಿಯಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ.. 13 ಕ್ಕೂ ಹೆಚ್ಚು ಜನ ಸಾವು.. ಓರ್ವ ಬಾಲಕ ಗಂಭೀರ! ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ … Continue reading ಮಲೆನಾಡಿನಲ್ಲಿ ಮಳೆ ಆರ್ಭಟ.. ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!