ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ವಾಹನ ಸಂಚಾರ ಬಂದ್: ಕಾರಣ ಇಲ್ಲಿದೆ!

ಬೆಂಗಳೂರು:- ರಸ್ತೆ ಗುಂಡಿ ದುರಸ್ತಿ ಕಾಮಗಾರಿ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ವಾಹನ ಸಂಚಾರ ಬಂದ್ ಆಗಲಿದೆ. WhatsApp: ಕಾಂಟೆಕ್ಸ್ ಲಿಸ್ಟ್ʼನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್ʼಆ್ಯಪ್ʼನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ..? ಬಿಬಿಎಂಪಿ ಇಂದಿನಿಂದ ಆಗಸ್ಟ್‌ 21ರವರೆಗೆ ವೀರಣ್ಣಪಾಳ್ಯದಿಂದ ಹೆಬ್ಬಾಳ ಜಂಕ್ಷನ್ ಕಡೆಗೆ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆಯ ಗುಂಡಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಿದೆ. ಹೀಗಾಗಿ ಈ 4 ದಿನಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. … Continue reading ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ವಾಹನ ಸಂಚಾರ ಬಂದ್: ಕಾರಣ ಇಲ್ಲಿದೆ!