ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!
ಬೆಂಗಳೂರು:- ಅರಮನೆ ಮೈದಾನದಲ್ಲಿ ಇಂದು ಗ್ಲೋಬಲ್ ಇನ್ವೆಸ್ಟರ್ಸ ಮೀಟ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಸಚಿವರುಗಳು, ಉದ್ದಿಮೆದಾರರು, ವಿದೇಶಿ ಗಣ್ಯರುಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸ್ಥಳ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ಸಂಚಾರದ ಹಿತದೃಷ್ಟಿಯಿಂದ, ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸಂಚಾರ ಮಾರ್ಪಾಡು ಮಾಡಿದ್ದಾರೆ. Breaking News: ಕಿಡಿ ಹೊತ್ತಿಸಿದ ಯುವಕನ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ! ಸಂಚಾರ ಮಾರ್ಪಾಡು ನಗರದ ಒಳಭಾಗದಿಂದ … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!
Copy and paste this URL into your WordPress site to embed
Copy and paste this code into your site to embed