ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ!
ಕೊಪ್ಪಳ:- ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವನ್ನಪ್ಪಿದ್ದಾರೆ. ನವಜಾತ ಶಿಶುಗಳ ಮರಣ ಮೃದಂಗ: ಅಂಕಿಅಂಶಗಳನ್ನು ನೋಡಿದರೇ ಬೆಚ್ಚಿ ಬೀಳ್ತಿರಾ..? ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದ ವೇಳೆ ದುರಂತ ಸಾವು ಕಂಡಿದ್ದಾನೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತ ದುರ್ವೈವಿ. ಅಯೋಧ್ಯೆಗೆ ತೆರಳುತ್ತಿದ್ದ ಪ್ರವೀಣ್ ಗೋರಖ್ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ಪ್ರವೀಣ್ ಹೊಸಮನಿ ಎನ್ನುವ ಯುವಕ ಕಳೆದ 15 ದಿನದ ಹಿಂದೆಯೇ ಪ್ರಯಾಗರಾಜ್ನಲ್ಲಿ … Continue reading ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ!
Copy and paste this URL into your WordPress site to embed
Copy and paste this code into your site to embed