ದಿನೇ ದಿನೇ ಹೆಚ್ಚುತ್ತಿವೆ ರೈಲು ಹಳಿ ತಪ್ಪಿಸುವ ದುಷ್ಕೃತ್ಯಗಳು: ಈ ಸಂಚಿನ ಹಿಂದೆ ಇದೆಯಾ ಪಾಕಿಸ್ತಾನ ಭಯೋತ್ಪಾದಕರ ಕೈವಾಡ?

ನವದೆಹಲಿ: ಆಗಸ್ಟ್ ತಿಂಗಳು ಒಂದರಲ್ಲೇ ದೇಶದಾದ್ಯಂತ ರೈಲುಗಳ  ಹಳಿ ತಪ್ಪಿಸಲು 18 ಪ್ರಯತ್ನಗಳು ನಡೆದಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ. ಕಾನ್ಪುರ ಮತ್ತು ಅಜ್ಮೀರ್‌ನಲ್ಲಿ ಭಾನುವಾರ ಎರಡು ಪ್ರಯತ್ನಗಳು ವರದಿಯಾಗಿದ್ದು, ಜೂನ್ 2023ರಿಂದ ಇಲ್ಲಿಯವರೆಗೆ ಇಂತಹ 24 ಘಟನೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಎಲ್‌ಪಿಜಿ ಸಿಲಿಂಡರ್‌ಗಳು, ಬೈಸಿಕಲ್‌ಗಳು, ಕಬ್ಬಿಣದ ರಾಡ್‌ಗಳು ಮತ್ತು ಸಿಮೆಂಟ್ ಬ್ಲಾಕ್‌ಗಳು ಸೇರಿದಂತೆ ರೈಲು ಹಳಿಗಳ ಮೇಲೆ ಇರಿಸಲಾದ ವಿವಿಧ ರೀತಿಯ ವಸ್ತುಗಳನ್ನು ಪತ್ತೆ ಮಾಡಲಾಗಿದೆ. ರೈಲ್ವೆಯ ವರದಿಯ ಪ್ರಕಾರ, 18 … Continue reading ದಿನೇ ದಿನೇ ಹೆಚ್ಚುತ್ತಿವೆ ರೈಲು ಹಳಿ ತಪ್ಪಿಸುವ ದುಷ್ಕೃತ್ಯಗಳು: ಈ ಸಂಚಿನ ಹಿಂದೆ ಇದೆಯಾ ಪಾಕಿಸ್ತಾನ ಭಯೋತ್ಪಾದಕರ ಕೈವಾಡ?