ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು: ಇಲ್ಲಿದೆ ಡೀಟೈಲ್ಸ್!

ವಿಜಯಪುರ:– ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿದೆ, ದಿನಾಂಕ ಇಲ್ಲಿದೆ ಮಾಹಿತಿ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ, ರೆಡ್ ಅಲರ್ಟ್​ ಘೋಷಣೆ! ಸೆಪ್ಟೆಂಬರ್​ 29 ರಿಂದ ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್​ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರ ಬಾಗಲಕೋಟೆ-ವಿಜಯಪುರ ನಡುವೆ ರದ್ದಾಗಲಿದೆ. ಕೆಲವು ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ … Continue reading ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು: ಇಲ್ಲಿದೆ ಡೀಟೈಲ್ಸ್!