“ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಬೇಕು” – ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಕೆ ವೆಂಕಟೇಶ್ ತಿರುಗೇಟು!

ಚಾಮರಾಜನಗರ:– ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲಬೇಕು ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಕೆ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದೇಶ ಭಾಗ ಮಾಡಬೇಕು ಎಂದು ಡಿಕೆ ಸುರೇಶ್ ಹೇಳಿಲ್ಲ. ಮಲತಾಯಿ ಧೋರಣೆ ತೋರಿದ್ರೆ ಪ್ರತ್ಯೇಕ ರಾಷ್ಟ್ರ ಮಾಡಬೇಕೆಂದು ಕೇಳಬೇಕಾಗುತ್ತೆಂದು ಹೇಳಿದ್ದಾರೆ. ಪ್ರತ್ಯೇಕ ರಾಷ್ಟ್ರ ಅವರು ಕೇಳ್ತಿಲ್ಲ. ಇದನ್ನು ಬಿಜೆಪಿ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ಅವರಿಗೆ ಬೇರೆ ವಿಚಾರಯಿಲ್ಲ,ಇದನ್ನು ವಿವಾದ ಮಾಡ್ತಿದ್ದಾರೆ. ಚುನಾವಣೆ ಬಂತು ಎಂದು ಇದನ್ನು ಮಾಡ್ತಿದ್ದಾರೆ ಎಂದರು. ಕರ್ನಾಟಕದ … Continue reading “ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಬೇಕು” – ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಕೆ ವೆಂಕಟೇಶ್ ತಿರುಗೇಟು!