IAS Officers Transfer: ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ!

ಬೆಂಗಳೂರು:- ಮೂರು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಾಮರಾಜನಗರ ತಾಲೂಕಿನಲ್ಲಿ ಚಿರತೆ ಭಯ: ರೈತರಲ್ಲಿ ಹೆಚ್ಚಿದ ಆತಂಕ! ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಮೌಸಿನ್ ಮಹಮದ್ ಅವರನ್ನು ಇದೀಗ ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ. ಪ್ರಸಾದ್ ಎನ್. ವಿ ಅವರನ್ನು ಇದೀಗ ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಮೌಲ್ಯ ಮಾಪನ ಅಧ್ಯಕ್ಷೆಯಾಗಿದ್ದ ಮಂಜುಶ್ರೀ ಎನ್. ಅವರನ್ನುಇದೀಗ ಕಾಲೇಜು ಶಿಕ್ಷಣ … Continue reading IAS Officers Transfer: ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ!