ಪಾದಚಾರಿಗೆ ಸಾರಿಗೆ ಬಸ್ ಡಿಕ್ಕಿ: ವ್ಯಕ್ತಿ ಸಾವು, ಚಾಲಕ ಪರಾರಿ!

ರಾಯಚೂರು:– ಪಾದಚಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಹಿನ್ನೆಲೆ, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಪರಾರಿ ಆಗಿರುವ ಘಟನೆ ತಾಲೂಕಿನ ತುಂಗಭದ್ರಾ ಗ್ರಾಮದ ಬಳಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿ ಅವಘಡ: ‌ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು! 34 ವರ್ಷದ ವೀರೇಶ್ (34) ಮೃತ ಪಾದಾಚಾರಿ. ವೀರೇಶ್ ಗಿಲ್ಲೇಸುಗೂರಿನಿಂದ ಆಂಧ್ರಪ್ರದೇಶದ ಮಾಧವರಂ ಕಡೆಗೆ ಹೊರಟಿದ್ದ ವೇಳೆ ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಸರ್ಕಾರಿ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಬಸ್ … Continue reading ಪಾದಚಾರಿಗೆ ಸಾರಿಗೆ ಬಸ್ ಡಿಕ್ಕಿ: ವ್ಯಕ್ತಿ ಸಾವು, ಚಾಲಕ ಪರಾರಿ!