ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸೋ ವಾಹನ ಸವಾರರೇ ಹುಷಾರ್: ಸ್ವಲ್ಪ ಯಾಮಾರಿದ್ರೂ ಅಪಾಯ ಗ್ಯಾರಂಟಿ!

ಬೆಂಗಳೂರು:- ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸೋ ವಾಹನ ಸವಾರರೇ ಹುಷಾರ್. ಸ್ವಲ್ಪ ಯಾಮಾರಿದ್ರೂ ಅಪಾಯ ಗ್ಯಾರಂಟಿ. ಶಿಕ್ಷಕರ ಇಡೀ ಕುಟುಂಬ ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು! ರಾಜಧಾನಿಯ ರಸ್ತೆಗಳನ್ನ ಸುಸ್ಥಿತಿಯಲ್ಲಿಡಬೇಕಿದ್ದ ಪಾಲಿಕೆ ಒಂದಷ್ಟು ದಿನ ಗುಂಡಿ ಮುಚ್ಚುವ ಕೆಲಸ ಮಾಡಿ ಮೌನವಾಗಿದೆ. ಇತ್ತ ರಸ್ತೆಗುಂಡಿಗಳ ಕಾಟ ಇನ್ನೂ ಜೀವಂತವಾಗಿದ್ದರೆ, ಮತ್ತೊಂದೆಡೆ ಮುಖ್ಯರಸ್ತೆಯಲ್ಲೇ ಇರುವ ಕಬ್ಬಿಣದ ರಾಡ್ ಬಳಿ ಬಿದ್ದ ಗುಂಡಿ ವಾಹನ ಸವಾರರ ಬಲಿಗಾಗಿ ಕಾದುಕುಳಿತಿದೆ. ವಸಂತನಗರದ ಕಾರ್ಯಪ್ಪ ಜಂಕ್ಷನ್, ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಒಳಚರಂಡಿ ಮೇಲೆ … Continue reading ಬೆಂಗಳೂರಿನ ಈ ರಸ್ತೆಯಲ್ಲಿ ಸಂಚರಿಸೋ ವಾಹನ ಸವಾರರೇ ಹುಷಾರ್: ಸ್ವಲ್ಪ ಯಾಮಾರಿದ್ರೂ ಅಪಾಯ ಗ್ಯಾರಂಟಿ!