Bagalakote: ಗಟ್ಟಿ ಧ್ವನಿಯಾಗಿದ್ದ ಮಹಿಳಾ ಹೋರಾಟಗಾರ್ತಿ ರೈತರ ಜಯಶ್ರೀ ಗುರಣ್ಣನವರ ಅವರಿಗೆ ಶ್ರದ್ಧಾಂಜಲಿ

ಬಾಗಲಕೋಟ :-ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಾಲಿಂಗಪುರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ರೈತ ಸಂಘದ ಹೋರಾಟಗಾರ್ತಿ ಜಯಶ್ರೀ ಗುರಣ್ಣನವರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. Aadhar Card update: ಇನ್ನೂ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿಲ್ವಾ!?.. ಈ ಸುದ್ದಿ ಮಿಸ್ ಮಾಡ್ದೆ ಓದಿ..! ಬೆಳಗಾವಿ ಜಿಲ್ಲೆಯವರಾದ ಇವರು ಅಕಾಲಿಕ ಮರಣ ಹೊಂದಿದ್ದು ರೈತ ಸಂಘದ ಗಟ್ಟಿ ಧ್ವನಿಯಾಗಿದ್ದ ಮಹಿಳಾ ಹೋರಾಟಗಾರ್ತಿ ರೈತರ ನೇಕಾರರ ಕಾರ್ಮಿಕರ ಅನೇಕ ಹೊರಾಟಗಳಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿ ಅಧಿಕಾರಿಗಳನ್ನು ಮತ್ತು … Continue reading Bagalakote: ಗಟ್ಟಿ ಧ್ವನಿಯಾಗಿದ್ದ ಮಹಿಳಾ ಹೋರಾಟಗಾರ್ತಿ ರೈತರ ಜಯಶ್ರೀ ಗುರಣ್ಣನವರ ಅವರಿಗೆ ಶ್ರದ್ಧಾಂಜಲಿ