ತಮಗೆ ನಂಬಿಕೆ ದ್ರೋಹವಾಗಿದೆ: ನಿರ್ದೇಶಕ ವಿರುದ್ಧ ಗುಡುಗಿದ ನಟ ವಸಿಷ್ಠ ಸಿಂಹ!

ತಮಗೆ ನಂಬಿಕೆ ದ್ರೋಹವಾಗಿದೆ. ಇನ್ಮುಂದೆ ಸಿನಿಮಾ ಒಪ್ಪಿಕೊಳ್ಳುವಾಗ ಅಗ್ರಿಮೆಂಟ್ ಕ್ಲಿಯರ್ ಆಗಿ ಮಾಡಿಕೊಳ್ಳಬೇಕು ಅನಿಸಿದೆ ಎಂದಿದ್ದಾರೆ ನಟ ವಸಿಷ್ಠ ಸಿಂಹ (Vasishtha Simha). ತಾವು ಇಷ್ಟಪಟ್ಟು ಮಾಡಿದ್ದ ಕಾಲಚಕ್ರ (Kalachakra) ಸಿನಿಮಾವನ್ನು ನಿರ್ದೇಶಕ ಸುಮಂತ್ ಕ್ರಾಂತಿ (Sumanth Kranti) ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದಾರಂತೆ. ಹೀಗಾಗಿ ಸಿಂಹಗೆ ಸಹಜವಾಗಿ ಬೇಸರವಾಗಿದೆ. ಒಂದು ಸಿನಿಮಾ ಮಾಡುವಾಗ ಎಲ್ಲರೂ ಕಷ್ಟ ಪಡುತ್ತಾರೆ. ಅದನ್ನು ತೆರೆಯ ಮೇಲೆ ನೋಡಲು ಇಷ್ಟ ಪಡುತ್ತಾರೆ. ಆದರೆ, ಕಾಲಚಕ್ರ ಸಿನಿಮಾ ಹಾಗಾಗಲಿಲ್ಲ. ಯಾರದೋ ಮೇಲಿನ … Continue reading ತಮಗೆ ನಂಬಿಕೆ ದ್ರೋಹವಾಗಿದೆ: ನಿರ್ದೇಶಕ ವಿರುದ್ಧ ಗುಡುಗಿದ ನಟ ವಸಿಷ್ಠ ಸಿಂಹ!