ಕುಂಭಮೇಳದಿಂದ ಮರಳುವಾಗ ಟಿಟಿ ಡಿಕ್ಕಿ ; 15 ಯಾತ್ರಿಕರಿಗೆ ಗಾಯ
ಬೀದರ್ : ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಹಿಂತಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಬೀದರ ಜಿಲ್ಲೆಯ 15 ಜನ ಗಾಯಗೊಂಡಿದ್ದಾರೆ. ಬೀದರ್ ಜಿಲ್ಲೆಯ ಹುಮನಾಬಾದ್ ಹಾಗೂ ಬಸವಕಲ್ಯಾಣದ ಭಾವಸಾರ ಸಮಾಜದವರು ಟೆಂಪೊ ಟ್ರಾವೆಲರ್ನಲ್ಲಿ ಪ್ರಯಾಗರಾಜ್ಗೆ ತೆರಳಿದ್ದರು. ಕುಂಭಸ್ನಾನದಲ್ಲಿ ಭಾಗವಹಿಸಿ ಮಂಗಳವಾರ ಹಿಂತಿರುಗುವಾಗ ಮಹಾರಾಷ್ಟ್ರದ ನಾಗಪೂರ ಸಮೀಪದ ವಾರ್ಧಾ ಹತ್ತಿರ ಎದುರಿನಿಂದ ಬಂದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಗಾಯಗೊಂಡವರಿಗೆ ಮಹಾರಾಷ್ಟ್ರದ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಸ್ತೆ ಅಪಘಾತ: … Continue reading ಕುಂಭಮೇಳದಿಂದ ಮರಳುವಾಗ ಟಿಟಿ ಡಿಕ್ಕಿ ; 15 ಯಾತ್ರಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed