ತುಮಕೂರು: ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು!

ತುಮಕೂರು: ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಹಂಸ (19), ಮೃತ ಯುವತಿಯಾಗಿದ್ದು, ಮೃತ ಯುವತಿಯನ್ನು ಮೂಲತಃ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿಯಾಗಿದ್ದಾಳೆ. ಭಾನುವಾರ ರಜೆಯ ಹಿನ್ನೆಲೆ ಯುವತಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಈ ವೇಳೆ ಅಲ್ಲಿಯೇ ಸಮೀಪದಲ್ಲಿರುವ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು. ಕೆರೆ ಕೋಡಿ ನೋಡಲು ಹೋದ ಯುವತಿ ಕಾಲು ಜಾರಿ ಬಿದ್ದಿದ್ದಾಳೆ. Cooking Oil: ಬಳಸಿದ ಎಣ್ಣೆಯನ್ನು … Continue reading ತುಮಕೂರು: ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು!