ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ಗೆ ವಿರೋಧ: ನಾಳೆ ತುಮಕೂರು ಬಂದ್

ತುಮಕೂರು:– ಹೇಮಾವತಿ‌ ಲಿಂಕ್‌ ಕೆನಾಲ್ ವಿರೋಧಿಸಿ ನಾಳೆ ತುಮಕೂರು ಜಿಲ್ಲೆ ಬಂದ್ ಗೆ ಹೋರಾಟ ಸಮತಿ ಕರೆ ನೀಡಿದೆ. ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. IND V/s AUS: ಕೊಹ್ಲಿ ಡಕೌಟ್… ರೊಚ್ಚಿಗೆದ್ದ ರೋಹಿತ್ ಶರ್ಮಾ ಮಾಡಿದ್ದೇನು ಗೊತ್ತಾ!?.. ನಾಳಿನ ಬಂದ್ ಗೆ ವಿವಿಧ ರೈತ, ಕನ್ನಡಪರ ಸಂಘಟನೆಗಳು, ಮಠಾಧೀಶರು, ವರ್ತಕರು,ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್ ಸೇರಿ ಅನೇಕರಿಂದ‌ ಬಂದ್ ಗೆ ಬೆಂಬಲ ನೀಡಲಾಗಿದೆ. ಬೆಳಗ್ಗೆ … Continue reading ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ಗೆ ವಿರೋಧ: ನಾಳೆ ತುಮಕೂರು ಬಂದ್