ತುಮಕೂರು : -ಒಂದೇ ಮನೆಯ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಸದಾಶಿವನಗರದಲ್ಲಿ ಘಟನೆ ಜರುಗಿದೆ.
ಪತಿ ಪತ್ನಿ ಮೂವರು ಮಕ್ಕಳು ಆತ್ಮಹತ್ಯೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ..ಸ್ಥಳಕ್ಕೆ ಎಸ್ ಪಿ ಅಶೋಕ್ ಭೇಟಿ ಪರಿಶೀಲನೆ ಮಾಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)