ತುಮಕೂರು: ದೊಣ್ಣೆಯಿಂದ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ನಡೆದಿದೆ. ಬಾಬಯ್ಯನ ಬೀದಿ ನಿವಾಸಿ 33 ವರ್ಷದ ನಾರಾಯಣಿ ಮೃತ ವ್ಯಕ್ತಿಯಾಗಿದ್ದು, ಕಳೆದ ರಾತ್ರಿ ಕೊಲೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ಕೊಲೆ ನಡೆದಿರುವ ಶಂಕೆಯಾಗಿದ್ದು, ಪಾವಗಡ ಪೊಲೀಸರಿಂದ ಪ್ರಕರಣ ದಾಖಲು ಮಾಡಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)