ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ಯಶಸ್ವಿ: DCM ಡಿಕೆ ಶಿವಕುಮಾರ್ ಹೇಳಿದ್ದೇನು!?

ಬೆಂಗಳೂರು:– ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ಯಶಸ್ವಿ ಆಗಿದ್ದು, DCM ಡಿಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ. ಎಲ್ಲರೂ ಒಟ್ಟಾಗಿ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ. ಆ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದ ಎಂದರು. ಹೆಣ್ಣು ಮಕ್ಕಳಿಗೆ ಬೆತ್ತಲೆ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ!? ರಾಜ್ಯದ ತುಂಗಭದ್ರಾ ಅಣೆಕಟ್ಟಿನಲ್ಲಿ 19 ನೇ … Continue reading ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ಯಶಸ್ವಿ: DCM ಡಿಕೆ ಶಿವಕುಮಾರ್ ಹೇಳಿದ್ದೇನು!?