ತುಂಗಭದ್ರಾ ಡ್ಯಾಂ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ: ಪೋಲಾಗುತ್ತಿದ್ದ ನೀರು ಬಂದ್!
ವಿಜಯನಗರ:– ತುಂಗಭದ್ರಾ ಡ್ಯಾಂ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ ಆಗಿದ್ದು, ಪೋಲಾಗುತ್ತಿದ್ದ ನೀರು ಬಂದ್ ಮಾಡಲಾಗಿದೆ. ಮುಡಾ ಹಗರಣ: ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಾಗಿ ಹೋರಾಡಬೇಕೇ ಹೊರತು ಸಿಎಂ ಆಗಿ ಅಲ್ಲ – ಲೆಹರ್ ಸಿಂಗ್! ಮೂರು ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಗೆ ಯಶಸ್ಸು ದೊರೆತಿದ್ದು, ಪೋಲಾಗಲಿದ್ದ ನೀರನ್ನು ಉಳಿಸುವಲ್ಲಿ ತಜ್ಞ ಕನ್ನಯ್ಯ ನಾಯ್ಡು ತಂಡ ಸಫಲವಾಗಿದೆ. ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ … Continue reading ತುಂಗಭದ್ರಾ ಡ್ಯಾಂ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ: ಪೋಲಾಗುತ್ತಿದ್ದ ನೀರು ಬಂದ್!
Copy and paste this URL into your WordPress site to embed
Copy and paste this code into your site to embed