ತುಂಗಭದ್ರಾ ಡ್ಯಾಂನ ಕ್ರಸ್ಟ್​ಗೇಟ್ ಕಟ್: ಇಂದು ಜಲಾಶಯಕ್ಕೆ ಸಂಜೆ ತಾತ್ಕಾಲಿಕ್ ಗೇಟ್​​​​ ಅಳವಡಿಗೆ!

ಕೊಪ್ಪಳ:- ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್​ಗೆ ತಾತ್ಕಾಲಿಕ ಗೇಟ್​​​​ ಅಳವಡಿಕೆ ಕಾರ್ಯ ಇಂದು ಸಂಜೆಯಿಂದ ಆರಂಭವಾಗಲಿದೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ಗೇಟ್ ತುಂಡಾಗಿ ನೀರುಪೋಲಾಗುತ್ತಿರುವ ಕಾರಣ ಸದ್ಯ ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್​​​​ ಮಂಡಳಿ ನಿರ್ಧಾರ ಕೈಗೊಂಡಿದೆ. ಆ.19 ರಿಂದ ಆ. 21ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ ಜಲಾಯಶಯದ ನೀರು ಖಾಲಿಯಾಗುವ ಮೊದಲೇ ತಾತ್ಕಾಲಿಕ ಗೇಟ್​ ಅಳವಡಿಕೆಗೆ ಯತ್ನಿಸಲಾಗುತ್ತಿದೆ. ನೀರಿನಲ್ಲೇ ಗೇಟ್​​ ಇಳಿಸಿ ತಾತ್ಕಾಲಿಕ ಗೇಟ್ ಅಳವಡಿಕೆಗೆ ತಜ್ಞರ ತಂಡ ಪ್ರಯತ್ನಿಸಲಿದೆ. … Continue reading ತುಂಗಭದ್ರಾ ಡ್ಯಾಂನ ಕ್ರಸ್ಟ್​ಗೇಟ್ ಕಟ್: ಇಂದು ಜಲಾಶಯಕ್ಕೆ ಸಂಜೆ ತಾತ್ಕಾಲಿಕ್ ಗೇಟ್​​​​ ಅಳವಡಿಗೆ!