ತುಮಕೂರು:-ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 73 ರ ಬಿದರೆಗುಡಿಯ ಬಳಿ ಜರುಗಿದೆ.
ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ…!
ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಧನುಷ್ (19,) ಮುತ್ತುರಾಜ್ (19) ಮೃತ ದುರ್ದೈವಿಗಳು..
ಮೃತರು ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದವರು ಎನ್ನಲಾಗಿದೆ. ರಾತ್ರಿ 10.30ರ ಸುಮಾರಿನಲ್ಲಿ ಘಟನೆ ಜರುಗಿದೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)