ವಿಜಯಪುರ:- ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಜರುಗಿದೆ.
ಆ ಪ್ರಜ್ವಲ್ ನೂರಾರು ಹುಡುಗಿಯರಿಗೆ ಸೀರೆ ಎಳೆದು ಪಿನ್ ಚುಚ್ಚಿದ್ದಾನೆ – ಇಬ್ರಾಹಿಂ ಕಿಡಿ..!
16 ವರ್ಷದ ಸೋಮಶೇಖರ್ ಆಲಮೇಲ, 16 ವರ್ಷದ ಮಲಿಕ್ ನದಾಫ್ ಮೃತ ದುರ್ದೈವಿಗಳು ಎನ್ನಲಾಗಿದೆ. ಬೀಸಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈಜು ಬಾರದಿದ್ದರೂ ಬಾಲಕರು ಬಾವಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.