Kolara: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವು!
ಕೋಲಾರ:- ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿ ಬಳಿ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರ ಸಾವನ್ನಪ್ಪಿದ ಘಟನೆ ಜರುಗಿದೆ. Gadaga: ಭೀಷ್ಮಕೆರೆ ಹತ್ತಿರ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಅರವಟಿಗೆ ಉದ್ಘಾಟನೆ! ಪವನ್ಕುಮಾರ್ ಮತ್ತು ಮಧುಕುಮಾರ್ ಮೃತ ರ್ದುದೈವಿಗಳು ಎಂದು ತಿಳಿದು ಬಂದಿದೆ. ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Copy and paste this URL into your WordPress site to embed
Copy and paste this code into your site to embed