Bagalakote: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ… ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು…!
ಬಾಗಲಕೋಟಿ:- ಜಿಲ್ಲೆಯ ತೇರದಾಳ ಪಟ್ಟಣದ ದಾಸರ ಮಡ್ಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಾತ್ರೆ ನಡೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ಮನೆ ಮೇಲೆ ಬಿದ್ದ ಪರಿಣಾಮ ಒಳಗಡೆ ಇದ್ದ ಸಂತೋಷ ಸುನಗಾರ (22) ಶೋಭಾ ಹುಲೇನವರ (45) ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಂದಿನಿ ಹಾಲು ಏರಿಕೆ ಆಗುತ್ತಾ!?.. CM ಸಿದ್ದರಾಮಯ್ಯ ಕೊಟ್ರೂ ಸ್ಪಷ್ಟನೆ..! ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದೆ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲೆ ಮಾಡಲಾಗಿದೆ. ಇದಕ್ಕೆ ನೇರ ಕಾರಣ ಹೆಸ್ಕಾಂ ಅಧಿಕಾರಿಗಳು ಎಂದು ಗಂಭೀರ … Continue reading Bagalakote: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ… ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು…!
Copy and paste this URL into your WordPress site to embed
Copy and paste this code into your site to embed