Breaking News: ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..!

ಬೆಂಗಳೂರು:- ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ಜರುಗಿದೆ. ಹಿಂದೂ ಯುವತಿಯರ ರಕ್ಷಣೆಗೆ ತೆರೆದಿದ್ದ ಶ್ರೀರಾಮಸೇನೆ ಸಹಾಯವಾಣಿಗೆ ಬೆದರಿಕೆ ಕರೆಗಳು! ವೀರಸಂದ್ರ ವಾಸಿ ರಂಗನಾಥ(33) ಯಾರಂಡಹಳ್ಳಿ ವಾಸಿ, ಹರಿಬಾಬು(25) ಮೃತರು ಎನ್ನಲಾಗಿದೆ. ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗಿ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರಾಕ್ಟರ್ ಚಾಲಕ ಮತ್ತು … Continue reading Breaking News: ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..!