ಗಂಗೋತ್ರಿ:- ಸೇತುವೆ ಕುಪಿತಗೊಂಡ ಹಿನ್ನೆಲೆ ಉತ್ತರಾಖಂಡದಲ್ಲಿ ಇಬ್ಬರು ಯಾತ್ರಾರ್ಥಿಗಳು ಕೊಚ್ಚಿ ಹೋಗಿದ್ದಾರೆ
ಎಸ್ಡಿಆರ್ಎಫ್) 16 ಯಾತ್ರಾರ್ಥಿಗಳನ್ನು ರಕ್ಷಿಸಿದ್ದು, ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.
ನಿರುದ್ಯೋಗಿಗಳೇ ಗಮನಿಸಿ: ಇಲ್ಲಿದೆ ಬಂಪರ್ ಉದ್ಯೋಗವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ!
ಕಾಲುದಾರಿಯಲ್ಲಿ ಗಂಗೋತ್ರಿಯಿಂದ ಸರಿಸುಮಾರು 8-9 ಕಿಮೀ ಮುಂದೆ ತಾತ್ಕಾಲಿಕ ಸೇತುವೆ ಕುಸಿದು 30-40 ಯಾತ್ರಿಕರು ಸಿಲುಕಿಕೊಂಡಿದ್ದರು. ಇಂದು ದೇವಗಡದಲ್ಲಿ ಹಠಾತ್ ನದಿ ನೀರಿನ ಹರಿವಿನಿಂದ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನಂತರ, ಎಸ್ಡಿಆರ್ಎಫ್ ತಂಡವು ತಕ್ಷಣವೇ ಸ್ಥಳಕ್ಕೆ ತಲುಪಿತು. ಸಿಕ್ಕಿಬಿದ್ದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನದಿ ದಾಟಲು ಸಹಾಯ ಮಾಡಿತು. ಇದುವರೆಗೆ 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದ್ದು, ಇತರರ ರಕ್ಷಣೆಗಾಗಿ ಪ್ರಯತ್ನ ಮುಂದುವರಿದಿದೆ.