Mandya: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು..!

ಮಂಡ್ಯ:- ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ದುರ್ಮರಣ ಹೊಂದಿದ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ ಬಳಿ ಜರುಗಿದೆ. ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ – ಆರ್ ಅಶೋಕ್! ಕಾವೇರಿ ನದಿಯಲ್ಲಿ ಈಜಲು ಹೋಗಿ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮತ್ತು ತಮಿಳುನಾಡು ಮೂಲದ ವಿಶಾಲ್ (19) ರೋಹಣ್ (17) ಮೃತ ಯುವಕರು. ಮೈಸೂರಿನ ಅಜ್ಜಿ ಮನೆಗೆ ಬಂದು ಕುಟುಂಬದ ಜೊತೆ ದೇಗುಲಕ್ಕೆ ಯುವಕರು ಬಂದಿದ್ದರು. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ … Continue reading Mandya: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು..!