ಪೂರ್ಣಗೊಳ್ಳದ ವೈಟ್ ಟೈಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ಟ್ರಾಫಿಕ್ ಕಿರಿ-ಕಿರಿ!

ಬೆಂಗಳೂರು:- ವೈಟ್ ಟಾಪಿಂಗ್ ಪೂರ್ಣಗೊಳ್ಳದ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ ನಿತ್ಯವೂ ಟ್ರಾಫಿಕ್ ಕಿರಿ ಕಿರಿ ಆಗುತ್ತಿದೆ. ಕಿತ್ತೂರು ಉತ್ಸವ: ವಿಜಯ ಜ್ಯೋತಿ ಯಾತ್ರೆಗೆ ಸಚಿವ HK ಪಾಟೀಲ್ ಚಾಲನೆ! ಸುಲ್ತಾನ್‌ಪೇಟೆ ಮತ್ತು ಚಿಕ್ಕಪೇಟೆ ಜಂಕ್ಷನ್‌ಗಳ ನಡುವಿನ ಬಿವಿಕೆ ಅಯ್ಯಂಗಾರ್‌ ರಸ್ತೆಯ 300 ಮೀಟರ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವೈಟ್‌ಟಾಪ್‌ ಯೋಜನೆ ಏಳು ತಿಂಗಳಿಂದ ಭಾಗಶಃ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಸಹ ಉಂಟಾಗುತ್ತಿದೆ. ಅಪೂರ್ಣ ಕಾಮಗಾರಿ ಜಾಗದಲ್ಲೀಗ ಬೀದಿ ಬದಿಯ ಅಕ್ರಮ ಅಂಗಡಿಗಳು … Continue reading ಪೂರ್ಣಗೊಳ್ಳದ ವೈಟ್ ಟೈಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ಟ್ರಾಫಿಕ್ ಕಿರಿ-ಕಿರಿ!