ಸಿಎಂ ಗೆ ಮುಗಿಯದ “ಮುಡಾ” ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿಂದು ವಿಚಾರಣೆ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರುಗಳಿಗೆ ಮತ್ತೆ ಜೀವ ಬಂದಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿಂದು ಮುಡಾ ಬಗ್ಗೆ ವಿಚಾರಣೆ ನಡೆಯಲಿದೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ತನಿಖೆಗೆ ಆದೇಶಿಸುವ ಸಾಧ್ಯತೆ ಹೆಚ್ಚಿದೆ. ಬೆಕ್ಕು ಶುಭವೋ, ಅಶುಭವೋ? ಒಳ್ಳೆಯ ಕೆಲಸಕ್ಕೆ ಹೋಗ್ತಾ ಅಡ್ಡ ಬಂದ್ರೆ ಕೆಟ್ಟದ್ದಾ? ಇಲ್ಲಿದೆ ಉತ್ತರ! ಇಂದು ಬೆಂಗಳೂರಿನ ಜನಪ್ರತಿನಿಧಿಗಳ … Continue reading ಸಿಎಂ ಗೆ ಮುಗಿಯದ “ಮುಡಾ” ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿಂದು ವಿಚಾರಣೆ!