Amith Sha Visit: ಏಪ್ರಿಲ್ 2ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶ ನಡೆಯಲಿದು ಬೆಳಗ್ಗೆ 11 ಗಂಟೆಗೆ 5 ಕ್ಷೇತ್ರದ ಕಾರ್ಯಕರ್ತರ ಜೊತೆ ಸಮಾವೇಶ ನಡೆಸಲಿದ್ದಾರೆ. Sukanya Samruddi Scheme: ನಾಳೆಯೊಳಗೆ ಈ ಕೆಲಸ ಮಾಡದಿದ್ದರೆ `ಬಂದ್’ ಆಗಲಿದೆ ನಿಮ್ಮ ಖಾತೆ! ಹಾಗೆ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ ಜೊತೆ ಅಮಿತ್ ಶಾ ಸಮಾವೇಶ ನಡೆಸಲಿದ್ದಾರೆ. 5 ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದ ಬಳಿಕ ಅಮಿತ್ ಶಾ … Continue reading Amith Sha Visit: ಏಪ್ರಿಲ್ 2ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
Copy and paste this URL into your WordPress site to embed
Copy and paste this code into your site to embed