ಬೆಳೆ ಪರಿಹಾರ ಗೊಂದಲ ಸರಿಪಡಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ…!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಧಾರವಾಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಸವಣೂರ ತಾಲೂಕುಗಳ ರೈತರಿಗೆ 2023- 24 ನೇ ಸಾಲಿನ ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ಅಡಿ ಬೆಳೆ ಪರಿಹಾರ ವಿತರಣೆಯಲ್ಲಿ ಹಲವಾರು ಲೋಪದೋಷಗಳು ಉಂಟಾಗಿದ್ದು, ಇದರಿಂದಾಗಿ ರೈತರಿಗೆ ಸೂಕ್ತ ಬೆಳೆನಷ್ಟ ಪರಿಹಾರ ದೊರಕಿಲ್ಲ. ಕೂಡಲೇ ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನೀವು ಬೇಗ ತೂಕ ಇಳಿಸಬೇಕಾ!?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! … Continue reading ಬೆಳೆ ಪರಿಹಾರ ಗೊಂದಲ ಸರಿಪಡಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ…!