ರಸ್ತೆ ಗುಂಡಿಯಲ್ಲಿ ಕಾರು ಸಿಲುಕಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪರದಾಟ!

ರಾಂಚಿ:- ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆಯ ಕೆಸರು ಗುಂಡಿಯಲ್ಲಿ ಸಿಲುಕಿ ಪರದಾಡಿದ ಘಟನೆ ಜಾರ್ಖಂಡ್‌ನ ಬಹರಗೋರಾ ನಗರದಲ್ಲಿ ಜರುಗಿದೆ. ಮುಡಾ ಹಗರಣ:: ಇಂದು ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನಿರ್ಧಾರ! ಸಚಿವರು ಪ್ರಯಾಣಿಸುತ್ತಿದ್ದ ಕಾರು ಜಲಾವೃತವಾದ ರಸ್ತೆಯ ದೊಡ್ಡ ಗುಂಡಿಯಲ್ಲಿ ಓರೆಯಾಗಿ ನಿಂತಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಧಾವಿಸಿ ಕಾರನ್ನು ತಳ್ಳಲು ಯತ್ನಿಸಿದ್ದಾರೆ. ಆದರೆ ಕಾರು ಗುಂಡಿಯಿಂದ ಮೇಲೆ ಬರಲಿಲ್ಲ. ಬಳಿಕ ಶಿವರಾಜ್ ಚೌಹಾಣ್ ವಾಹನದಿಂದ ಹೊರಬಂದಿದ್ದಾರೆ. ಇನ್ನೂ … Continue reading ರಸ್ತೆ ಗುಂಡಿಯಲ್ಲಿ ಕಾರು ಸಿಲುಕಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪರದಾಟ!