PM ನರೇಂದ್ರ ಮೋದಿ ಭೇಟಿ ಮಾಡಿ ವಿಶೇಷ ಬೇಡಿಕೆಯಿಟ್ಟ ಕೇಂದ್ರ ಸಚಿವ ವಿ ಸೋಮಣ್ಣ!

ತುಮಕೂರು/ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ಮಾಡಿ ವಿಶೇಷ ಬೇಡಿಕೆ ಇಟ್ಟಿದ್ದಾರೆ. ಕನಸಿನಲ್ಲಿ ನೀರು ಕಾಣ್ತಿದ್ಯಾ!? ಹಾಗಿದ್ರೆ ಇದು ಒಳ್ಳೆಯದಾ!? ಕೆಟ್ಟದ್ದಾ!? ಭೇಟಿ ವೇಳೆ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ತುಮಕೂರು … Continue reading PM ನರೇಂದ್ರ ಮೋದಿ ಭೇಟಿ ಮಾಡಿ ವಿಶೇಷ ಬೇಡಿಕೆಯಿಟ್ಟ ಕೇಂದ್ರ ಸಚಿವ ವಿ ಸೋಮಣ್ಣ!