ಕೇಂದ್ರ ರೈಲ್ವೆ ಉಪಮಂತ್ರಿ, ಸಂಸದ ವಿ.ಸೋಮಣ್ಣ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಮಾಡಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿಗೆ ಬಂದು ವಾಸ್ತವ್ಯ ಹೂಡಿದ್ದ ಅವರು,
Varamahalakshmi Festival: ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯವೇನು? ಆಚರಣೆ, ವ್ರತ ಹೇಗೆ? ಇಲ್ಲಿದೆ ಮಾಹಿತಿ
ಪತ್ನಿ ಶೈಲಜಾ ಜೊತೆ ಮೂಕಾಂಬಿಕಾ ದೇವಿಯ ದರ್ಶನ ಮಾಡಿದ್ದಾರೆ. ಮೂಕಾಂಬಿಕಾ ಸನ್ನಿಧಾನದಲ್ಲಿ ವಿಶೇಷ ಸೇವೆ ನೀಡಿದ ಸೋಮಣ್ಣ ಅವರನ್ನು ಕ್ಷೇತ್ರದ ಅರ್ಚಕರು ಪ್ರಸಾದ ನೀಡಿ, ಗೌರವಿಸಿದ್ದಾರೆ.